ಕದನ ವಿರಾಮ ಉಲ್ಲಂಘನೆ: ಭಾರತದ ಗಡಿಯಲ್ಲಿ ಪಾಕಿಸ್ತಾನ ಡ್ರೋನ್ ‌ದಾಳಿ

ಶ್ರೀನಗರ: ಕದನ ವಿರಾಮಕ್ಕೆ ಈಗಷ್ಟೇ ಏನಾಯಿತು? ಶ್ರೀನಗರದಾದ್ಯಂತ ಸ್ಫೋಟಗಳ ಸದ್ದು ಕೇಳಿಬಂದಿದೆ ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು  ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಜೆ 5 ಗಂಟೆಗೆ ಭಾರತ ಪಾಕಿಸ್ತಾನದ ಕದನ ವಿರಾಮವನ್ನು  ಘೋಷಣೆ ಮಾಡಲಾಗಿತ್ತು. ಆದರೆ ಕೆಲವೇ ಗಂಟೆಗಳ ಅಂತರದಲ್ಲಿ  ಪಾಕಿಸ್ತಾನದಿಂದ ಡ್ರೋನ್ ದಾಳಿ ಮಾಡಲಾಗಿದೆ.

https://x.com/OmarAbdullah/status/1921228736776527917?t=2pbtK19dPGh-zU6iZj3mkQ&s=19