ಕರುನಾಡಿಗೆ ಸಂತೋಷ್ ಟ್ರೋಫಿ

0
6

ಸೌದಿ ಅರೇಬಿಯಾ ರಾಜಧಾನಿ ರಿಯಾದ್ ನ ಕಿಂಗ್ ಫಹದ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ 3-2 ಗೋಲುಗಳಿಂದ ಮೇಘಾಲಯ ತಂಡವನ್ನು ಮಣಿಸಿದೆ. ಕರ್ನಾಟಕ ಏಕೀಕರಣದ ನಂತರ 54 ವರ್ಷಗಳ ಬಳಿಕ ರಾಜ್ಯಕ್ಕೆ ದೊರೆತ ಮೊದಲ ಪ್ರಶಸ್ತಿ ಇದಾಗಿದೆ.

Previous articleಮಾ.24ರಿಂದ ಸಾರಿಗೆ ನೌಕರರ ಮುಷ್ಕರ
Next articleಮಾರ್ಚ್ 9 ರಂದು ಹುಬ್ಬಳ್ಳಿ ಜಗ್ಗಲಗಿ ಹಬ್ಬ