ಕರ್ನಾಟಕ ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರಾಗಿ ಕಾಶಪ್ಪನವರ ನೇಮಕ

0
18
ಕಾಶಪ್ಪನವರ

ಇಳಕಲ್: ಕ್ರೀಡಾ ಪಾಧಿಕಾರದ ಅಧ್ಯಕ್ಷ ಸ್ಥಾನ ನಿರಾಕರಿಸಿದ್ದ ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಈ ಬಗ್ಗೆ ಟಿಪ್ಪಣಿಯನ್ನು ನೀಡಿರುವ ಮುಖ್ಯಮಂತ್ರಿಗಳು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ಪ್ರಕಟಿಸಿದ್ದಾರೆ.

Previous articleವಿಡಿಯೋ: ಹಳಿ ತಪ್ಪಿದ ಗೂಡ್ಸ್ ರೈಲಿನ ವ್ಯಾಗನ್‌ಗಳು
Next articleಶ್ರೀಗಳಿಗೆ ಭಕ್ತರ ಪ್ರತಿಭಟನೆಯ ಬಿಸಿ