ನಾಗಮಂಗಲ ಪ್ರಕರಣ: ಬಿಜೆಪಿ ಸತ್ಯಶೋಧನಾ ಸಮಿತಿ ರಚನೆ

0
112
BJP

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆ ಬಗ್ಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ 5 ಜನರು ತಂಡವನ್ನು ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ನಡೆದ ದುರ್ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ಮಾಜಿ ಡಿಸಿಎಂ ಅಶ್ವಥ್ ನಾರಾಯಣ, ಶಾಸಕ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಪ್ರಮುಖರ ಸತ್ಯಶೋಧನಾ ತಂಡವು ಸಮಗ್ರ ವರದಿಯನ್ನು ಒಂದು ವಾರದೊಳಗೆ ನೀಡುವಂತೆ ನಿರ್ದೇಶನ ನೀಡಿದ್ದಾರೆ.

Previous articleರೈತರಿಗೆ ಸಿಬಿಲ್ ಸ್ಕೋರ್‌ನ ಅಗತ್ಯವಿಲ್ಲದೆ ಮರುಸಾಲ
Next articleರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಾಲ್ಕು ಬ್ಲಾಕ್ ಸ್ಪಾಟ್‌ ವೀಕ್ಷಿಸಿದ ಡಾ. ಸಿ ಎನ್ ಮಂಜುನಾಥ್