Home ತಾಜಾ ಸುದ್ದಿ ನಾಳೆ ರಾಜ್ಯಾದ್ಯಂತ ‘ಸರ್ಕಾರಿ ರಜೆ’ ಘೋಷಣೆ

ನಾಳೆ ರಾಜ್ಯಾದ್ಯಂತ ‘ಸರ್ಕಾರಿ ರಜೆ’ ಘೋಷಣೆ

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.

Exit mobile version