ಬ್ಯಾಂಕ್‌ ದರೋಡೆ ಪ್ರಕರಣ: ಮೂವರ ಬಂಧನ

0
36

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂದಿಸಿದ್ದಾರೆ.
ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರನ್ನು ಬೆನ್ನಟ್ಟಿ ಹೋಗಿದ್ದರು ಪೊಲೀಸರು. ದರೋಡೆ ನಡೆಸಿದ ಬಳಿಕ ದರೋಡೆ ಕೋರರು ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಪರಾರಿಯಾಗಿದ್ದರು.ಕೇರಳದ ಟೋಲ್​ನಲ್ಲಿ ಕಾರು ಪಾಸ್ ಆಗಿರೋದು ಕೂಡ ಪತ್ತೆಯಾಗಿತ್ತು. ಇದೀಗ ಮೂವರು ಖದೀಮರನ್ನು ಮಂಗಳೂರು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಮುರುಗನ್ಡಿ , ಮಣಿವಣ್ಣನ್ ಹಾಗೂ ಪ್ರಕಾಶ್​ ಅಲಿಯಾಸ್ ಜೋಷ್ವಾ ಬಂಧಿತ ಆರೋಪಿಗಳು.

Previous articleಕಥೆಗಳನ್ನು ಗಡಿ ಮೀರಿ ಹಂಚಿಕೊಳ್ಳುವುದು ನಮ್ಮ ಪ್ರಯತ್ನ
Next articleಹುಬ್ಬಳ್ಳಿಯಲ್ಲೂ ಬ್ಯಾಂಕ್ ದರೋಡೆಗೆ ಯತ್ನ