ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

0
38

ಬೆಂಗಳೂರು: ಐರಾವತ ಬಸ್ ಹಾಗೂ ಕಾರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ.
ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿಯ ಹೈವೇ ಎಕ್ಸಿಟ್​ನಲ್ಲಿ ಈ ಘಟನೆ ನಡೆದಿದ್ದು. ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ(50) ಮೃತರು. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Previous articleವಕ್ಫ್‌ನಿಂದ ಕರ್ನಾಟಕದಲ್ಲಿ ನಡೆಯುತ್ತಿರುವ ಅಕ್ರಮ ಬಹಿರಂಗ
Next article3ನೇ ಸ್ಥಾನಕ್ಕೇರಿದ ಮೈಸೂರು ಸ್ಯಾಂಡಲ್