ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯಮತದಾನಕ್ಕೆ ಯುವಕರು ಮುಂದಾಗಿ By Samyukta Karnataka - April 26, 2024 0 92 ಬೆಂಗಳೂರು: ಮತದಾನ ಶುರುವಾದ ಮೊದಲ ಗಂಟೆಯಲ್ಲೇ ಭಾರತೀಯ ಕ್ರಿಕೆಟ್ ಆಟಗಾರ ರಾಹುಲ್ ದ್ರಾವಿಡ್ ಮತ ಚಲಾಯಿಸಿದರು.ಬಳಿಕ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮುಂದೆ ಬಂದು ಮತ ಚಲಾಯಿಸಬೇಕೆಂದು ಎಂದು ಮನವಿ ಮಾಡಿದ್ದಾರೆ.