ತಾಜಾ ಸುದ್ದಿನಮ್ಮ ಜಿಲ್ಲೆಮೈಸೂರುಸುದ್ದಿರಾಜ್ಯ ಮೈಸೂರು: ರಸ್ತೆಗೆ ಉರುಳಿದ ಬಂಡೆ – ತಪ್ಪಿದ ಅನಾಹುತ By Samyukta Karnataka - December 3, 2024 0 10 ಮೈಸೂರು: ಚಾಮುಂಡಿ ಬೆಟ್ಟದ ರಸ್ತೆಗೆ ಬಂಡೆ ಉರುಳಿದ್ದು ಸ್ವಲ್ಪದರಲ್ಲೇ ಅನಾಹುತ ತಪ್ಪಿದೆ.ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದ್ದು, ಬಂಡೆಯೊಂದು ರಸ್ತೆಗೆ ಉರುಳಿದೆ.