ರೈಲಿಗೆ ಬೆಂಕಿ ವದಂತಿ: 20 ಪ್ರಯಾಣಿಕರು ಸಾವು

0
17

ಮುಂಬೈ: ಪುಷ್ಪಕ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯಿಂದಾಗಿ ಕೆಳಗೆ ಜಿಗಿದಿದ್ದ ಸುಮಾರು 20 ಜನ ಪ್ರಯಾಣಿಕರ ಮೇಲೆ ರೈಲು ಹರಿದು ಮೃತಪಟ್ಟ ಘಟನೆ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದಿದೆ.
ಮೊದಲು ಪುಷ್ಪಕ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಿಸಿ ಗಾಳಿ ಕಾಣಿಸಿದೆ. ಈ ಬಿಸಿಗಾಳಿಯನ್ನೇ ಪ್ರಯಾಣಿಕರು ಬೆಂಕಿ ಎಂದು ಭಾವಿಸಿ ಕೆಳಕ್ಕೆ ಜಿಗಿದಿದ್ದಾರೆ. ಈ ವೇಳೆ
ಕೆಳಕ್ಕೆ ಜಿಗಿಯುವ ಸಮಯದಲ್ಲಿ ಮತ್ತೊಂದು ಹಳಿಯಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಬಂದಿದ್ದು ಹಳಿಯಲ್ಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ.

Previous articleಹೊಸ ಏರೋಸ್ಪೇಸ್, ರಕ್ಷಣಾ ನೀತಿ ಅನುಮೋದಿಸಿದ ಯೋಗಿ ಸರ್ಕಾರ
Next article2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್‌ಗೆ ಅತ್ಯುತ್ತಮ ನಟ ಪ್ರಶಸ್ತಿ