Home Advertisement
Home ತಾಜಾ ಸುದ್ದಿ ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿರೋದು ನಿಜ

ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿರೋದು ನಿಜ

0
67

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿರೋದು ನಿಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಗೆ ನಾನು ಈಗ ಸಚಿವ. ನಾಗೇಂದ್ರ ರಾಜೀನಾಮೆ ಕೊಟ್ಡ ಮೇಲೆ ನಾನು ಆ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ನಾವು ಅಕ್ರಮ ಆಗಿಲ್ಲ ಅಂತ ಹೇಳ್ತಿಲ್ಲ, ಅಕ್ರಮ ಆಗಿದೆ. ಅಕ್ರಮ ಮಾಡಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Previous articleಶಿಗ್ಗಾವಿ, ಸವಣೂರು ಕ್ಷೇತ್ರದ ಜನರೊಂದಿಗಿನ ಸಂಬಂಧಕ್ಕೆ ರಾಜೀನಾಮೆ ಇಲ್ಲ
Next articleರಾಜ್ಯ ಮಕ್ಕಳ ಆಯೋಗದ ಸದಸ್ಯ ಕೋಸಂಬೆ ವಿಮ್ಸ್‌ಗೆ ದಿಢೀರ್ ‌ಭೇಟಿ