ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಕಾರು ಅಪಘಾತ

0
17

ಕಡೂರು: ಮಾಜಿ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಅವರ ಕಾರು ಅಪಘಾತವಾದ ಘಟನೆ ನಡೆದಿದೆ.
ಬೆಳಿಗ್ಗೆ ಕಡೂರು ತಾಲೂಕಿನ ಹೇಮಗಿರಿ ಗೇಟಿನ ಬಳಿ ಈ ಘಟನೆ ನಡೆದಿದ್ದು, ಗುಜರಿ ವ್ಯಾಪಾರದ ಆಟೋಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತವಾಗಿದೆ ಎನ್ನಲಾಗಿದೆ. ಆಟೋ ಚಾಲಕನನ್ನು ಕಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

Previous articleದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆ…?
Next articleನೇಹಾ ಕೊಲೆ ಪ್ರಕರಣ: ಅಂಜುಮನ್ ಬಂದ್ ಕರೆಗೆ ಬೆಂಬಲ