ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಜಗಮಗ

0
39

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ. 20ರಿಂದ ಮೂರು ದಿನಗಳ ಕಾಲ ನಡೆಯುವ‌ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ನಗರದ ಪ್ರಮುಖ ವೃತ್ತಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು ವಿದ್ಯುತ್‌ ದೀಪಾಲಂಕಾರಕ್ಕೆ ಕನ್ನಡದ ಬಾವುಟ ಹೋಲುವಂತೆ ಕೆಂಪು ಮತ್ತು ಹಳದಿಯ ಎಲ್‌ಇಡಿ ಬಲ್ಬಗಳನ್ನು ಅಳವಡಿಸಲಾಗಿದೆ.
ಮಂಡ್ಯವನ್ನು ಸ್ವಾಗತಿಸುವ ಕಮಾನಿನಿಂದ ರಸ್ತೆಯ ಎರಡು ಬದಿಯಲ್ಲಿರುವ ಸ್ಥಳಗಳಲ್ಲಿ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು ಸಾಹಿತ್ಯಾಸಕ್ತರು ಜಗಮಗಿಸುವ ಮಂಡ್ಯ ಕಣ್ತುಂಬಿಕೊಳ್ಳುತ್ತಿದ್ದಾರೆ.

Previous articleಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ
Next articleಮದುವಣಗಿತ್ತಿಯಂತೆ ಸಿಂಗಾರಗೊಂಡ ಸಕ್ಕರೆ ನಗರಿ