ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ By Samyukta Karnataka - September 9, 2024 0 9 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆ.12ಕ್ಕೆ ಹೈಕೋರ್ಟ್ ಮುಂದೂಡಿದೆ. ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ವಿಚಾರಣೆ ನಡೆಯಲಿದೆ.