Home News ಸುಹಾಸ್ ಶೆಟ್ಟಿ ಹತ್ಯೆ: ಮೇ 6 ರವರೆಗೆ ನಿಷೇಧಾಜ್ಞೆ ಜಾರಿ

ಸುಹಾಸ್ ಶೆಟ್ಟಿ ಹತ್ಯೆ: ಮೇ 6 ರವರೆಗೆ ನಿಷೇಧಾಜ್ಞೆ ಜಾರಿ

ಮಂಗಳೂರು: ಬಜ್ಪೆ ಕಿನ್ನಿ ಪದವು ಎಂಬಲ್ಲಿ ಕಳೆದ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನಲ್ಲಿ ಪರಿಸ್ಥಿತಿ ಪ್ರಕ್ಷುಬ್ದ ಗೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2 ಬೆಳಿಗ್ಗೆ 6 ರಿಂದ ಮೇ 6 ಬೆಳಿಗ್ಗೆ 6 ತನಕ ನಿಷೇಧಾಜ್ಞೆ ವಿಧಿಸಲಾಗಿದೆ
ನಗರದ ಎಲ್ಲೆಡೆ ನಾಕಾಬಂಧಿ ಹಾಕಲಾಗಿದೆ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸ್ ಪ್ರತ್ಯೇಕ ನಾಲ್ಕು ತಂಡ ರಚಿಸಲಾಗಿದೆ

Exit mobile version