Home ತಾಜಾ ಸುದ್ದಿ ಸೋಮವಾರದಿಂದ ಮಳೆಗಾಲದ ಅಧಿವೇಶನ

ಸೋಮವಾರದಿಂದ ಮಳೆಗಾಲದ ಅಧಿವೇಶನ

0

ಬೆಂಗಳೂರು: ಸೋಮವಾರದಿಂದ ವಿಧಾನ ಮಂಡಲದ ಉಭಯ ಸದನಗಳ ಕಲಾಪ ಆರಂಭವಾಗಲಿದೆ.
ಸೋಮವಾರ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿದ್ಧತಾ ಕಾರ್ಯಗಳು ಚುರುಕುಗೊಂಡಿವೆ. ವಿಶೇಷ ಅಲಂಕಾರಿಕ ಗಿಡಗಳು, ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗುತ್ತದೆ. ಸ್ಪೀಕರ್ ಖಾದರ್ ಅವರು ಮೂರು ಬಾಗಿಲಿಗೂ ಕ್ಯಾಮರಾ ಅಳವಡಿಸಿ ಯಾವ ಶಾಸಕ ಎಷ್ಟು ಬಾರಿ ಒಳಗಡೆ ಬಂದರು, ಹೊರ ನಡೆದರು ಅನ್ನುವ ಮಾಹಿತಿ ಸಂಗ್ರಹಿಸಲಿದ್ದಾರೆ,

Exit mobile version