15 ಐಎಎಸ್​ ಅಧಿಕಾರಿಗಳ ವರ್ಗಾವಣೆ

0
16

ಬೆಂಗಳೂರು: 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಬಿಡಿಎ ಕಮೀಶನರ್​ ಆಗಿ ಜಿ. ಕುಮಾರ್​ ನಾಯಕ್ ಅವರು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್‌ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.
ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು ಅಭಿವೃದ್ಧಿ ಆಯುಕ್ತರು ಪರಿಹಾರ
ಕಪಿಲ್ ಮೋಹನ್, ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ
ಕುಮಾರ್ ನಾಯ್ಕ್.ಜಿ: ಬಿಡಿಎ ಆಯುಕ್ತರು
ಉಮಾಶಂಕರ್ S.R: ಕಾರ್ಯದರ್ಶಿ ಉನ್ನತ ಶಿಕ್ಷಣ ಇಲಾಖೆ
ರಶ್ಮಿ ವಿ ಮಹೇಶ್​ ಐಎಎಸ್: ಕಾರ್ಯದರ್ಶಿ, ಕಂದಾಯ ಇಲಾಖೆ
ಸೆಲ್ವಕುಮಾರ್ ಎಸ್, ಐಎಎಸ್: ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ
ಮನೋಜ್ ಜೈನ್ ಐಎಎಸ್: ಕಾರ್ಯರ್ಶಿ, ಅಲ್ಪಸಂಖ್ಯಾಂತ ಅಭೀವೃಧ್ದೀ ನಿಗಮ
ಡಾ.ಶಿವಶಂಕರ್ ಎನ್, ಐಎಎಸ್: ರಾಜೀವ್​ ಗಾಂಧಿ ವಸತಿ ನಿಗಮ
ನಳಿನಿ ಅತುಲ್, ಐಎಎಸ್: ನಿರ್ದೆಶಕರು, ಗ್ರಾಮೀಣಭಿವೃದ್ಧಿ ಮತ್ತು ಪಂವಾಯತ್​ ರಾಜ್​
ಮೊಹಮ್ಮದ್ ರೋಷನ್, ಐಎಎಸ್: ವ್ಯವಸ್ಥಾಪಕ ನಿರ್ದೇಶಕರು, ಹೆಸ್ಕಾಂ
ಭೋಯರ್ ಹರ್ಷಲ್ ನಾರಾಯಣರಾವ್: ಸಿಇಒ, ಬೆಳಗಾವಿ ಜಿಲ್ಲಾ ಪಂಚಾಯತ್​
ಭನ್ವರ್ ಸಿಂಗ್ ಮೀನಾ: ವ್ಯವಸ್ಥಾಪಕ ನಿರ್ದೆಶಕರು, ಕೃಷ್ಣ ಮೇಲ್ದಂಡೆ ಯೋಜನೆ, ಬಾಗಲಕೋಟೆ ಜಿಲ್ಲೆ
ಪ್ರಕಾಶ್ ಜಿ.ಟಿ.ನಿಟ್ಟಾಲಿ: ಸಿಇಒ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್​
ಮೊಹಮ್ಮದ್ ಅಲಿ ಅಕ್ರಮ್ ಷಾ: ಹೆಚ್ಚುವರಿ ನಿರ್ದೆಶಕರು, ಸಕಾಲ ಯೋಜನೆ
ರವಿ ಎಂ ತಿರ್ಲಾಪುರ: ಉಪ ನಿರ್ದೇಶಕರು, ಜಿಲ್ಲಾ ಪಂವಾಯತ್​ ಬೆಂಗಳೂರು ಗ್ರಾಮಾಂತರ ಜಿಲ್ಲೆ

IAS officer transfer Notification(1)
Previous articleವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ: ಅಮಿತ್ ಶಾ ಮಹತ್ವದ ಸಭೆ
Next articleವಿವೇಕಾನಂದ ಆಸ್ಪತ್ರೆಯಲ್ಲಿ ತ್ರಿವಳಿ ಜನನ