ಅಣ್ಣಾಮಲೈ ರಾಜೀನಾಮೆ ಗಾಸಿಪ್: ದೆಹಲಿಯಲ್ಲಿ ಅಮಿತ್ ಶಾ ಭೇಟಿ

‘ಇನ್ನೆರಡು ದಿನ ಕಾಯಿರಿ’ ಎಂದ ಅಣ್ಣಾಮಲೈ, ರಾಜಕೀಯದಲ್ಲಿ ಹೆಚ್ಚಿದ ಕುತೂಹಲ – ಹೊಸ ಪಕ್ಷ ಸ್ಥಾಪನೆ ಊಹಾಪೋಹಗಳ ನಡುವೆ ಅಮಿತ್ ಶಾ ಭೇಟಿ ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜಕೀಯ ಭವಿಷ್ಯದ ಕುರಿತು ನಡೆಯುತ್ತಿರುವ ಊಹಾಪೋಹಗಳು ಮತ್ತಷ್ಟು ತೀವ್ರಗೊಂಡಿವೆ. ಬಿಜೆಪಿ ತೊರೆದು ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಅವರು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವರದಿಗಳ ನಡುವೆ, ಮಂಗಳವಾರ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು … Continue reading ಅಣ್ಣಾಮಲೈ ರಾಜೀನಾಮೆ ಗಾಸಿಪ್: ದೆಹಲಿಯಲ್ಲಿ ಅಮಿತ್ ಶಾ ಭೇಟಿ