ದೆಹಲಿ ಪ್ರತಿಭಟನೆ: ವಿವಿ ಸೂಚನೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
ಜಂತರ್ ಮಂತರ್ ಪ್ರತಿಭಟನೆಗೆ ಹೋಗಬೇಡಿ ಎಂದ ವಿಶ್ವವಿದ್ಯಾಲಯ: ‘ವಿದ್ಯಾರ್ಥಿಗಳನ್ನು ಬೆದರಿಸಲು ನಿಮಗೆ ಎಷ್ಟು ಧೈರ್ಯ?’ ಪ್ರಜಾಪ್ರಭುತ್ವ ಹಕ್ಕುಗಳ ಕುರಿತು ರಾಹುಲ್ ಗಾಂಧಿ ಪ್ರಶ್ನೆ ನವದೆಹಲಿ : ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸದಂತೆ ದೆಹಲಿ ವಿಶ್ವವಿದ್ಯಾಲಯ (Delhi University) ಹೊರಡಿಸಿರುವ ಅಧಿಕೃತ ಸಲಹೆ (Advisory) ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ನಿರ್ದೇಶನವನ್ನು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಟೀಕಿಸಿದ್ದು, ವಿದ್ಯಾರ್ಥಿಗಳ ಪ್ರಜಾಪ್ರಭುತ್ವ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ … Continue reading ದೆಹಲಿ ಪ್ರತಿಭಟನೆ: ವಿವಿ ಸೂಚನೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed