ಉದ್ಯೋಗದಿಂದ ಪಡಿತರ ಹಗರಣದವರೆಗೆ: ಹಲವು ನಾಯಕರ ಬಂಧನ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಆಘಾತ: ಹಲವು ನಾಯಕರು ಜೈಲು ಪಾಲು, ಶಾಸಕಾಂಗ ಪಕ್ಷದಲ್ಲಿ ಭಿನ್ನಮತ ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ವಿವಿಧ ಭ್ರಷ್ಟಾಚಾರ ಮತ್ತು ಅಕ್ರಮ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ಹಾಗೂ ಪೊಲೀಸರು ಹಲವಾರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರನ್ನು ಬಂಧಿಸಿದ್ದಾರೆ. ಇದೇ ವೇಳೆ ಪಕ್ಷದ ಶಾಸಕಾಂಗ ಘಟಕದಲ್ಲೂ ಭಿನ್ನಮತ ಸ್ಫೋಟಗೊಂಡಿದ್ದು, ಟಿಎಂಸಿ ಎದುರಿಸುತ್ತಿರುವ ರಾಜಕೀಯ ಸಂಕಷ್ಟ ಮತ್ತಷ್ಟು ತೀವ್ರಗೊಂಡಿದೆ. ಉದ್ಯೋಗ ವಂಚನೆ ಪ್ರಕರಣದಲ್ಲಿ ಟಿಎಂಸಿ ನಾಯಕ ಬಂಧನ : … Continue reading ಉದ್ಯೋಗದಿಂದ ಪಡಿತರ ಹಗರಣದವರೆಗೆ: ಹಲವು ನಾಯಕರ ಬಂಧನ
Copy and paste this URL into your WordPress site to embed
Copy and paste this code into your site to embed