ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ: ಬೈಕ್​ಗಳು ಭಸ್ಮ

0
19
ಬೆಂಕಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಆರಂಭವಾಗಿದ್ದು, ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮವಾಗಿವೆ. ಕರ್ಪೂರ ಹಚ್ಚಲಿರುವ ಹಿನ್ನೆಲೆ ಮಾಲೀಕರಿಗೆ ತಮ್ಮ ಬೈಕ್​ಗಳನ್ನು ತೆರವುಗೊಳಿಸುವಂತೆ ಮೈಕ್​ನಲ್ಲಿ ಹೇಳಿದರೂ ತೆರವು ಮಾಡಿರಲಿಲ್ಲ. ಅದಾಗ್ಯೂ, ಬೈಕ್ ನಿಲ್ಲಿಸಿದ್ದ ಸ್ಥಳ ಬಳಿ ದೊಡ್ಡ ಕರ್ಪೂರ ಹಚ್ಚಿದ ಹಿನ್ನೆಲೆ ಅದರಿಂದ ಹಾರಿದ ಬೆಂಕಿಯ ಕಿಡಿ ದ್ವಿಚಕ್ರ ವಾಹನಗಳಿಗೆ ತಗುಲಿದೆ. ಪರಿಣಾಮಾ ಪಾರ್ಕ್ ಮಾಡಿದ್ದ ಬೈಕ್​ಗಳು ಹೊತ್ತಿ ಉರಿದಿದೆ.

Previous articleನ್ಯಾಯಾಲಯದ ಆದೇಶದ ಬಳಿಕವೇ ಮರು ಪರೀಕ್ಷೆ
Next articleಕಾಂಗ್ರೆಸ್‌ ಹಿರಿಯ ನಾಯಕ ಎಕೆ ಆಂಟನಿ ಪುತ್ರ ಅನಿಲ್‌ ಆಂಟನಿ ಬಿಜೆಪಿಗೆ ಸೇರ್ಪಡೆ