ನಮ್ಮ ಜಿಲ್ಲೆಉಡುಪಿತಾಜಾ ಸುದ್ದಿಸುದ್ದಿರಾಜ್ಯ ನಾಳೆ ಶಾಲಾ-ಕಾಲೇಜುಗಳಿಗೆ ರಜೆ By Samyukta Karnataka - July 19, 2024 0 7 ಉಡುಪಿ: ಭಾರೀ ಮಳೆಯ ಕಾರಣದಿಂದ ಶನಿವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.