ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯಮಾಡಾಳ್ ವಿರೂಪಾಕ್ಷಪ್ಪ ಬಂಧನ By Samyukta Karnataka - March 27, 2023 0 114 ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು ಬಂಧಿಸಿದ್ದಾರೆ.