ಅಂಡರ್‌-19 ರಾಜ್ಯ ತಂಡಕ್ಕೆ ಧಾರವಾಡದ ರೂಹಿ ಆಯ್ಕೆ

0
40

ಧಾರವಾಡ: ಧಾರವಾಡದ ರೂಹಿ ದೊಡ್ಡಮನಿ ಅಂಡರ್‌-19 ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಡಿ. 13ರಿಂದ 21ರವರೆಗೆ ಹೈದರಾಬಾದ್‌ನಲ್ಲಿ ಬಿಸಿಸಿಐ ಆಯೋಜಿಸಿರುವ ‘ಅಂಡರ್‌ -19 ವುಮೆನ್ಸ್‌ ಡೇ ಟ್ರೋಫಿ’ ನಡೆಯುವ ಪಂದ್ಯಾವಳಿಯಲ್ಲಿ ರೂಹಿ ಭಾಗವಹಿಸಲಿದ್ದಾಳೆ.

ಇದಕ್ಕೂ ಮುನ್ನ ಕೆಎಸ್‌ಸಿಎ ಆಯೋಜಿಸುವ ಮಹಾರಾಣಿ ಟ್ರೋಫಿಯಲ್ಲಿ ಮಹಾರಾಜ ವಾರಿಯರ್ಸ್‌ ತಂಡಕ್ಕೆ ಆಯ್ಕೆಯಾಗಿದ್ದ ರೂಹಿ ಗಮನಾರ್ಹ ಸಾಧನೆ ಮಾಡಿದ್ದಳು. ಧಾರವಾಡ ಕ್ರಿಕೆಟ್‌ ಅಕಾಡೆಮಿಯಲ್ಲಿ ತರಬೇತಿ ಪಡೆದಿರುವ ರೂಹಿಗೆ ಜಗದೀಶ ತರಬೇತಿ ನೀಡಿದ್ದರು.

Previous articleನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಮನವಿ ಮಾಡಿದ ಪಾಕ್‌ ಮಹಿಳೆ
Next articleಲೋಕಭವನ ಮರುನಾಮಕರಣಕ್ಕೆ ಸರ್ಕಾರದ ಒಪ್ಪಿಗೆ ಇಲ್ಲ

LEAVE A REPLY

Please enter your comment!
Please enter your name here