ಧಾರವಾಡ: ಧಾರವಾಡದ ರೂಹಿ ದೊಡ್ಡಮನಿ ಅಂಡರ್-19 ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಡಿ. 13ರಿಂದ 21ರವರೆಗೆ ಹೈದರಾಬಾದ್ನಲ್ಲಿ ಬಿಸಿಸಿಐ ಆಯೋಜಿಸಿರುವ ‘ಅಂಡರ್ -19 ವುಮೆನ್ಸ್ ಡೇ ಟ್ರೋಫಿ’ ನಡೆಯುವ ಪಂದ್ಯಾವಳಿಯಲ್ಲಿ ರೂಹಿ ಭಾಗವಹಿಸಲಿದ್ದಾಳೆ.
ಇದಕ್ಕೂ ಮುನ್ನ ಕೆಎಸ್ಸಿಎ ಆಯೋಜಿಸುವ ಮಹಾರಾಣಿ ಟ್ರೋಫಿಯಲ್ಲಿ ಮಹಾರಾಜ ವಾರಿಯರ್ಸ್ ತಂಡಕ್ಕೆ ಆಯ್ಕೆಯಾಗಿದ್ದ ರೂಹಿ ಗಮನಾರ್ಹ ಸಾಧನೆ ಮಾಡಿದ್ದಳು. ಧಾರವಾಡ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದಿರುವ ರೂಹಿಗೆ ಜಗದೀಶ ತರಬೇತಿ ನೀಡಿದ್ದರು.
























Onebragames, fala sério, que plataforma show! A variedade de jogos é insana, tem pra todos os gostos. E o melhor, os saques são rápidos e sem complicação. Recomendo demais! Confere lá: onebragames.